ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ಚಿತ್ತದನುಭವ ಭಾವ ಸಂಭಾವನೆಗಳೆಲ್ಲ ।
ಭತ್ತವದನು ವಿಚಾರಯುಕ್ತಿಗಳು ಕುಟ್ಟೆ ॥
ತತ್ತ್ವತಂಡುಲ ದೊರೆಗುಮದು ವಿವೇಚಿತತತ್ತ್ವ ।
ನಿತ್ಯ ಭೋಜನ ನಮಗೆ – ಮಂಕುತಿಮ್ಮ ॥ ೬೪ ॥
ಅಸಂಬದ್ಧತೆ, ದೌರ್ಜನ್ಯ, ಮೋಸ, ಮೂರ್ಖತನ, ದುಃಖ, ಅಶುದ್ಧತೆ ಮತ್ತು ಕ್ರೌರ್ಯ ಮಹಿಳೆಯರ ಏಳು ನೈಸರ್ಗಿಕ ನ್ಯೂನತೆಗಳಾಗಿವೆ. ॥೨೩॥