ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? ।
ಅರೆಬೆಳಕು ಧರೆಯೊಳೆಂದೊರಲಿ ಸುಖವೇನು? ॥
ಇರುವ ಕಣ್ಣಿರುವ ಬೆಳಕಿನೊಳಾದನಿತ ನೋಡಿ ।
ಪರಿಕಿಸಿದೊಡದು ಲಾಭ – ಮಂಕುತಿಮ್ಮ ॥ ೪೭ ॥
ನಿಮ್ಮನ್ನು ಗೌರವಿಸದೆ ಇರುವ ದೇಶದಲ್ಲಿ ವಾಸಿಸಬೇಡಿ, ನಿಮ್ಮ ಜೀವನೋಪಾಯಕ್ಕೆ ಸಂಪಾದಿಸಲು ಸಾಧ್ಯವಿಲ್ಲ,
ಸ್ನೇಹಿತರು ಸಿಗುವುದಿಲ್ಲ , ಅಥವಾ ಜ್ಞಾನವನ್ನು ಪಡೆಯಲಾಗುವುದಿಲ್ಲ. ॥೬॥