ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ದೇವದಾನವರ ರಣರಂಗ ಮಾನವಹೃದಯ ।
ಭಾವ ರಾಗ ಹಠಂಗಳವರ ಸೇನೆಗಳು ॥
ಭೂವಿಭವಜಯಗಳ ಭ್ರಾಂತಿಯಲಿ ಮರೆಯುವರು ।
ಜೀವಾಮೃತವನವರು – ಮಂಕುತಿಮ್ಮ ॥ ೧೯೨ ॥
ದುಷ್ಟನಿಗೆ ಅವಮಾನದ ಭಯವಿಲ್ಲ , ಬುದ್ಧಿವಂತನಿಗೆ ಜೀವನದ ಭಯವಿಲ್ಲ , ಇಂದ್ರಿಯಗಳನ್ನು ನಿಗ್ರಹಿಸಿದವರಿಗೆ ವಿಷಯಗಳ ಭಯವಿಲ್ಲ ,
ಕೃತಕೃತ್ಯರಿಗೆ ಮರಣಭಯವಿಲ್ಲ. ॥೧೭॥