ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ಬಂಧುವುಂ ಮಿತ್ರನುಂ ಭೃತ್ಯನುಂ ಶತ್ರುವೊಲೆ ।
ದಂಡಧರನೋಲಗಕೆ ನಿನ್ನನೆಳೆವವರೋ ॥
ಅಂದದೊಡವೆಯ ಮೊನೆಗಳಿಂದೆದೆಯನೊತ್ತುವಾ ।
ಮಂದಹಸಿತದ ಕೊಲೆಯೊ – ಮಂಕುತಿಮ್ಮ ॥ ೧೭೭ ॥
ಯಾರ ಮಗನು ಅವನಿಗೆ ವಿಧೇಯನಾಗಿರುತ್ತಾನೆ, ಯಾರ ಹೆಂಡತಿಯ ವರ್ತನೆಯು ಅವನ ಇಚ್ಛೆಗೆ ಅನುಗುಣವಾಗಿರುತ್ತದೆ ಮತ್ತು
ಅವನ ಐಶ್ವರ್ಯದಿಂದ ಯಾರು ತೃಪ್ತಿ ಹೊಂದಿದ್ದಾರೆ, ಅವನ ಸ್ವರ್ಗವು ಇಲ್ಲಿ ಭೂಮಿಯ ಮೇಲೆ ಇದೆ. ॥೨೨॥