ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ಧರೆಯ ಬದುಕೇನದರ ಗುರಿಯೇನು ಫಲವೇನು? ।
ಬರಿ ಬಳಸು ಬಡಿದಾಟ ಬರಿ ಪರಿಭ್ರಮಣೆ ॥
ತಿರುತಿರುಗಿ ಹೊಟ್ಟೆ ಹೊರಕೊಳುವ ಮೃಗಖಗಕಿಂತ ।
ನರನು ಸಾಧಿಪುದೇನು? – ಮಂಕುತಿಮ್ಮ ॥ ೨೭ ॥
ನಿಮ್ಮ ನಂಬಿಕೆಯನ್ನು , ನದಿಗಳಲ್ಲಿ, ಶಸ್ತ್ರಾಸ್ತ್ರಗಳನ್ನು ಸಾಗಿಸುವ ಪುರುಷರಲ್ಲಿ, ಮೃಗಗಳ ಉಗುರುಗಳು ಅಥವಾ ಕೊಂಬುಗಳಲ್ಲಿ, ಮಹಿಳೆಯರು, ಮತ್ತು ರಾಜಮನೆತನದ ಸದಸ್ಯರ ಜೊತೆಗೆ ಇರಿಸಬೇಡಿ. ॥೨೦॥