ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ
Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ತನುವೇನು? ಮನವೇನು? ಪರಮಾಣು ಸಂಧಾನ ।
ಕುಣಿಸುತಿಹುದುಭಯವನು ಮೂರನೆಯದೊಂದು ॥
ತೃಣದ ಹಸಿರಿನ ಹುಟ್ಟು ತಾರೆಯೆಸಕದ ಗುಟ್ಟು ।
ದಣಿಯದದನರಸನು ನೀಂ – ಮಂಕುತಿಮ್ಮ ॥ ೧೨೧ ॥
ಹಾವಿಗೆ ಹಾಲು ಕುಡಿಸುವುದು ವಿಷವನ್ನು ಬೆಳೆಸುವುದೇ ಹೊರತು ಅಮೃತವಾಗಲಾರದು ,
ಶತೃವನ್ನು ಸಭೆಯಲ್ಲಿ ನಿಂದಿಸಬಾರದು , ಶತೃವಿನ ದುಃಖವು ಕೇಳುವುದಕ್ಕೆ ಇಂಪು . ॥೧೮॥