ತೇಜಸ್ವಿ ನುಡಿಗಳು -ಪಾಠ
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

by maya · Published · Updated
ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.
— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tags: #kannadaQuotespoornachandra tejasvi quotesಪೂರ್ಣಚಂದ್ರ ತೇಜಸ್ವಿ ನುಡಿಗಳು
by maya · Published 11th January 2020 · Last modified 28th December 2020
Follow:
ಶಿಲೆಯಾಗಿ ನಿದ್ರಿಸುತ್ತಿರ್ದಾಕೆ ರಾಮಪದ ।
ತಲದ ಸಂಸ್ಪರ್ಶದಿಂದೆದ್ದು ನಿಂತಂತೆ ॥
ಚಲಿಸದೆನಿಸಿದ ಜಡವನಾವ ಗಾಳಿಯೊ ಸೋಕೆ ।
ಬಲ ತೀವಿ ಚಲಿಪುದದು – ಮಂಕುತಿಮ್ಮ ॥ ೧೦೯ ॥
ದುಷ್ಟ ಹೆಂಡತಿಯನ್ನು ಕಾಪಾಡುವುದರ ಮೂಲಕ ಮತ್ತು ಅತಿಯಾದ ನಿಕಟತೆಯಿಂದ ಮೂರ್ಖ ಶಿಷ್ಯನಿಗೆ ಸೂಚನೆ ನೀಡುವ ಮೂಲಕ ಪಂಡಿತರು ದುಃಖಕ್ಕೆ ಒಳಗಾಗುತ್ತಾರೆ . ॥೧॥